ತಾವರಗೇರಾ ಪಟ್ಟಣದ ಹಜರತ್‌ ಖ್ವಾಜಾ ಗರೀಬ್‌ ನವಾಜ್‌ ಟ್ರಸ್ಟ್ (ರಿ)ವತಿಯಿಂದ 14ನೇ ವರ್ಷದ ಉಚಿತ ಖತ್ನಾ ಕಾರ್ಯಕ್ರಮವು ಯಶಸ್ವಿ.

ತಾವರಗೇರಾ ಪಟ್ಟಣದ ಹಜರತ್‌ ಖ್ವಾಜಾ ಗರೀಬ್‌ ನವಾಜ್‌ ಟ್ರಸ್ಟ್ (ರಿ)ವತಿಯಿಂದ 14ನೇ ವರ್ಷದ ಉಚಿತ ಖತ್ನಾ ಕಾರ್ಯಕ್ರಮವು ಯಶಸ್ವಿ.   ಕೊಪ್ಪಳ…

ಬುದ್ದಂ ಶರಣಂ ಗಚ್ಛಾಮಿ ಸೇವಾ ಟ್ರಸ್ಟ್ (ರಿ) ವತಿಯಿಂದ  ನಾಡಿನ ಸಮಸ್ತ ಜನತೆಗೆ ಡಾ: ಬಿ. ಆರ್. ಅಂಬೇಡ್ಕರ್ ರವರ ಜಯಂತಿಯ ಹಾರ್ದಿಕ ಶುಭಾಶಯಗಳು.

ಬುದ್ದಂ ಶರಣಂ ಗಚ್ಛಾಮಿ ಸೇವಾ ಟ್ರಸ್ಟ್ (ರಿ) ವತಿಯಿಂದ  ನಾಡಿನ ಸಮಸ್ತ ಜನತೆಗೆ ಡಾ: ಬಿ. ಆರ್. ಅಂಬೇಡ್ಕರ್ ರವರ ಜಯಂತಿಯ…

ಅಕ್ಷರ ನಮನ,,,,,,,,

ಅಕ್ಷರ ನಮನ,,,,,,,, ನೀವು ಮಾಡಿರುವಿರಿ ನಮ್ಮಯ ಮನಃ ಪರಿವರ್ತನೆ ಅದಕ್ಕಾಗಿ ನಮ್ಮಿಂದ ನಿಮಗೀ ಗೌರವ ಸಮರ್ಪಣೆ. ತರಗತಿಗೆ ಬರುವಿರಿ ಟಿಪ್-ಟಾಪ್ ನಾವಾಗುವೆವು…

“ಲಾರಿಯಲ್ಲಿ ಸಿಲುಕಿರುವ ವ್ಯಕ್ತಿ ರಕ್ಷಣೆ “.

“ಲಾರಿಯಲ್ಲಿ ಸಿಲುಕಿರುವ ವ್ಯಕ್ತಿ ರಕ್ಷಣೆ “. ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ಹೇವೇ ಟೂಲ್ ನಾಕಾದ ಪಕ್ಕದಲ್ಲಿ ಲಾರಿಯಲ್ಲಿ ಮಣ್ಣು ಸಾಗಿಸುವ…

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ;  6 ವಲಯಗಳಲ್ಲಿ 6ಸಾವಿರ ಉದ್ಯೋಗಾವಕಾಶಗಳು ಲಭ್ಯ.

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ;  6 ವಲಯಗಳಲ್ಲಿ 6ಸಾವಿರ ಉದ್ಯೋಗಾವಕಾಶಗಳು ಲಭ್ಯ. ಬೆಂಗಳೂರು, ಏ, 4; ಕರ್ನಾಟಕ…

*‘ಕರಾಸ್ತ್ರ’ ಚಲನಚಿತ್ರ ಶೀಘ್ರವೇ ಬಿಡುಗಡೆ *

*‘ಕರಾಸ್ತ್ರ’ ಚಲನಚಿತ್ರ ಶೀಘ್ರವೇ ಬಿಡುಗಡೆ * ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’…

ತಾವರಗೇರಾ ನ್ಯೂಸ್ ಪತ್ರಿಕಾ ಬಳಗ ಮತ್ತು ಬುದ್ದಂ,ಶರಣಂ,ಗಚ್ಛಾಮಿ ಸೇವಾ ಟ್ರಸ್ಟ್ ವತಿಯಿಂದ ನಾಡಿನ ಸಮಸ್ತ ಜನತೆಗೆ ಯುಗಾಧಿ ಮತ್ತು ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.

ತಾವರಗೇರಾ ನ್ಯೂಸ್ ಪತ್ರಿಕಾ ಬಳಗ ಮತ್ತು ಬುದ್ದಂ,ಶರಣಂ,ಗಚ್ಛಾಮಿ ಸೇವಾ ಟ್ರಸ್ಟ್ ವತಿಯಿಂದ ನಾಡಿನ ಸಮಸ್ತ ಜನತೆಗೆ ಯುಗಾಧಿ ಮತ್ತು ರಂಜಾನ್ ಹಬ್ಬದ…

ವಕ್ಫ್ ಆಸ್ತಿಗಳನ್ನು ಕಬಳಿಸುವ ಪಿತೂರಿ ಯಾಗಿರುವ ವಕ್ಫ್ ತಿದ್ದುಪಡಿ ಮಸೂದೆ : 2024 ರದ್ದು ಮಾಡಲು ಒತ್ತಾಯಿಸಿ ಮನವಿ.

ವಕ್ಫ್ ಆಸ್ತಿಗಳನ್ನು ಕಬಳಿಸುವ ಪಿತೂರಿ ಯಾಗಿರುವ ವಕ್ಫ್ ತಿದ್ದುಪಡಿ ಮಸೂದೆ : 2024 ರದ್ದು ಮಾಡಲು ಒತ್ತಾಯಿಸಿ ಮನವಿ. ಕೊಪ್ಪಳ :…

7ನೇ ವಾರ್ಷಿಕೋತ್ಸವದ ಅಂಗವಾಗಿ ತಾವರಗೇರಾ ನ್ಯೂಸ್ ಪತ್ರಿಕೆ ಹಾಗೂ ಪತ್ರಿಕಾ ಬಳಗದ ಅಭಿವೃದ್ದಿಗಾಗಿ ದೇಣಿಗೆ ಸಂಗ್ರಹಕ್ಕೆ ಚಾಲನೆ,

7ನೇ ವಾರ್ಷಿಕೋತ್ಸವದ ಅಂಗವಾಗಿ ತಾವರಗೇರಾ ನ್ಯೂಸ್ ಪತ್ರಿಕೆ ಹಾಗೂ ಪತ್ರಿಕಾ ಬಳಗದ ಅಭಿವೃದ್ದಿಗಾಗಿ ದೇಣಿಗೆ ಸಂಗ್ರಹಕ್ಕೆ ಚಾಲನೆ, ಕರ್ನಾಟಕದ ಮೂಲೆ ಮೂಲೆಗಳಿಂದ ಕ್ಷಣ, ಕ್ಷಣದ (ಸುದ್ದಿ) ವರದಿಗಳನ್ನು ನಿಮ್ಮ ಬೆರಳ ತುದಿಗೆ ತಲುಪಿಸುವಲ್ಲಿ ಯಶಸ್ವಿಯಾಗಿ 7ನೇ (ಏಳನೇ) ವಾರ್ಷಿಕೋತ್ಸವ ಹಮ್ಮಿಕೊಳ್ಳಲು ಸಿದ್ದರಿದ್ದು, ಕರ್ನಾಟಕ ರಾಜ್ಯದ ಜಿಲ್ಲೆ, ನಗರ,ತಾಲೂಕ, ಪಟ್ಟಣ ಹಾಗೂ ಗ್ರಾಮ, ಹಳ್ಳಿ/ಹಳ್ಳಿಗಳಿಂದ ರಾಜ್ಯದ ಜನತೆಗೆ ಸುದ್ದಿ ತಲುಪಿಸುವಲ್ಲಿ ಇಂದು ಯಶಸ್ವಿ. ಮೂಲೆ/ಮೂಲೆಗಳಲ್ಲಿ ಪ್ರೀತಿಯ ಓದುಗ ಮಿತ್ರರು ಒಂದಾಗಿ ಸಲಹೆ,ಸಹಕಾರದ ಜೊತೆಗೆ ಸಹಾಯ ಧನಕ್ಕಾಗಿ ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮ ಪತ್ರಿಕಾ ಬಳಗವು ದೇಣಿಗೆ ಸಂಗ್ರಹಕ್ಕೆ ಚಾಲನೆ ನಿಡಿದ್ದು,  ಪತ್ರಿಕೆ ಹಾಗೂ ಪತ್ರಿಕಾ ಬಳಗಕ್ಕೆ ತಮ್ಮಿಂದ ಕೈಲಾದ ಮೆಟ್ಟಿಗೆ ದೇಣಿಗೆ ರೂಪದಲ್ಲಿ ಸಹಾಯ ನೀಡುತ್ತ ಬಂದಿರುವುದು ನಮ್ಮ ಭಾಗ್ಯ. ಜೊತೆಗೆ ತಮ್ಮ ಸಲಹೆ, ಸಹಕಾರದೊಂದಿಗೆ ಇಂದು 6 ವರ್ಷಗಳು ದಾಟಿ 7ನೇ ವರ್ಷಕ್ಕೆ ಪಾದರ್ಪಣೆ ಮಾಡಿ, ಇಂದು 7ನೇ (ಏಳನೇ) ವಾರ್ಷಿಕೋತ್ಸವ ಹಮ್ಮಿಕೊಳ್ಳಲು ಬದ್ದರಿದ್ದು,  ತಾವರಗೇರಾ ನ್ಯೂಸ್ ಪತ್ರಿಕೆಯು 2018 ನೇ ಸಾಲಿನಲ್ಲಿ ಉದಯವಾಗಿದ್ದು, ಇದರ ಜೊತೆಗೆ 2021ರಲ್ಲಿ ತಾವರಗೇರಾ ನ್ಯೂಸ್ ವೆಬ್ ಪ್ರಾರಂಭಗೊಂಡಿದ್ದು, ತಾವರಗೇರಾ ನ್ಯೂಸ್ ಪತ್ರಿಕೆಯು ಸದ್ಯ 7ನೇ ವರ್ಷದ ವಾರ್ಷಿಕೋತ್ಸವ  ಕಾರ್ಯಕ್ರಮದ ಜೊತೆಗೆ ತಾವರಗೇರಾ ನ್ಯೂಸ್ ವೆಬ್ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ವಿಶೇಷವಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿಸಲು ತಾವುಗಳು ಈ ಹಿಂದೆ ನೀಡಿದ ಸಹಕಾರ ಅಮೋಗವಾದದ್ದು, ಆದ್ದರಿಂದ ತಮ್ಮ ಸಹಕಾರ ನಮ್ಮ ಬಳಗಕ್ಕೆ ಅತಿ ಅಗತ್ಯವಾಗಿರುತ್ತದೆ. ಇದರಿಂದ ಪ್ರತಿ ಕ್ಷಣ ಕ್ಷಣಕ್ಕೂ ಹೊಸ ಸುದ್ದಿಗಳನ್ನು ತಂದು ತಮಗೆ ತಲುಪಿಸುತ್ತಿರುವುದು ವಿಶೇಷವಾಗಿದೆ. ಇದಕ್ಕೆಲ್ಲ ಮೂಲ ಕಾರಣ ನಮ್ಮ ಪತ್ರಿಕಾ ಬಳಗದವರ ಶ್ರಮವೇ ಈ 7ನೇ ವರ್ಷಕ್ಕೆ ಹರ್ಷವಾಗಿ ಮಾರ್ಪಟ್ಟಿದೆ. ಆದ್ದರಿಂದ  ದಯಾಳುಗಳಾದ ತಾವುಗಳು ನಮ್ಮ ಪತ್ರಿಕೆ ಮತ್ತು ವೆಬ್ ನ್ಯೂಸ್ ಅಭಿವೃದ್ದಿಗೆ ಹಾಗೂ ವರದಿಗಾರರ ಬದುಕಿಗಾಗಿ ತಮ್ಮಿಂದ ಕೈಲಾದಷ್ಟು ಹಾಗೂ ತಮ್ಮ ಕಾರ್ಯಲಯದಿಂದ ಸಲಹೆ, ಸಹಕಾರದ ಜೊತೆಗೆ ಸಹಾಯ ದೇಣಿಗೆ ಮುಂದಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದ್ದು, ಪತ್ರಿಕೆ ಹಾಗೂ ಪತ್ರಿಕಾ ಬಳಗದ ಅಭಿವೃದ್ದಿಗೆ ದೇಣಿಗೆಯ ರೂಪದಲ್ಲಿ ಸಹಕಾರ ನೀಡಬೇಕಾಗಿ ತಮ್ಮಲ್ಲಿ ಈ ಪತ್ರಿಕಾ ಬಳಗದವತಿಯಿಂದ  ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೆವೆ. ಇಂತಿ ತಮ್ಮ ವಿಶ್ವಾಸಿಗ ಬಳಗ, (ತಾವರಗೇರಾ ನ್ಯೂಸ್ ಪತ್ರಿಕೆ ಬಳಗ ಹಾಗೂ ತಾವರಗೇರಾ ನ್ಯೂಸ್ ವೆಬ್ ಬಳಗ)   (ಕೇಳಿ ಪಡೆಯುವುದು ನಮ್ಮ ಧರ್ಮ) ಹಾಗಾಗಿ ತಮ್ಮಿಂದಾದಷ್ಟು ಸಹಕಾರ ನೀಡಿ.…

ಎಂಟೆದೆ ಬಂಟ ಮಹೇಶ್ ಶೆಟ್ಟಿ ತಿಮರೋಡಿ…!

ಎಂಟೆದೆ ಬಂಟ ಮಹೇಶ್ ಶೆಟ್ಟಿ ತಿಮರೋಡಿ…! ತಿಮರೋಡಿ… ಮಹೇಶ್ ಶೆಟ್ಟಿ ತಿಮರೋಡಿ, ಈ ಹೆಸರು ಅತ್ಯಾಚಾರಿಗಳು ಯಾರೆಲ್ಲ ಇದ್ದಾರೆ ಅವರು ಕನಸಲ್ಲೂ…